ಶಿಮ್ಲಾ : ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಹಿಮಾಚಲ ಪ್ರದೇಶದ ಮಂಡಿಯಲ್ಲಿಂದು `ಮಿಷನ್ ಹಿಮಾಚಲ್’ ರೋಡ್ ಶೋ ನಡೆಸಿದರು. ಈಚೆಗಷ್ಟೇ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಆಮ್ ಆದ್ಮಿ ಪಕ್ಷವು ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಬಯಸುತ್ತಿದ್ದು, ಹಿಮಾಚಲ ಪ್ರದೇಶದತ್ತ ಚಿತ್ತ ಹಾಯಿಸಿದೆ. ರೋಡ್ಶೋ ವೇಳೆ ಮಾತನಾಡಿದ ಕೇಜ್ರಿವಾಲ್, ಮೊದಲು