ಆಂಧ್ರ ಪ್ರದೇಶ: ಬ್ರೇಕ್ ಫೇಲ್ ಆದ ಸಾರಿಗೆ ಬಸ್ ಜನರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯವಾಡದ ಅಜಿತ್ಸಿಂಗ್ ನಗರದಲ್ಲಿ ನಡೆದಿದೆ.