ಅಮರಾವತಿ : ನಾಳೆಯಿಂದ ಆಗಸ್ಟ್ 15ರವರೆಗೆ ಸಾಲು ಸಾಲು ರಜೆ ಇರುವುದರಿಂದ ತಿರುಪತಿಗೆ ಹೋಗಲು ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಅವಕಾಶವಿದೆ ಎಂದು ಟಿಟಿಡಿ ತಿಳಿಸಿದೆ.