ಅಮರನಾಥ ಯಾತ್ರಿಗಳ ಮೇಲಿನ ದಾಳಿಯ ಮಾಸ್ಟರ್ ಮೈಂಡ್, ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ ಲಷ್ಕರ್ ಇ ತಯಿಬಾ ಉಗ್ರ ಅಬು ಇಸ್ಮಾಯಿಲ್`ನನ್ನ ಭದ್ರತಾ ಪಡೆ ಯೋಧರು ಗುರುವಾರ ಹೊಡೆದುರುಳಿಸಿದ್ದಾರೆ.