ನವದೆಹಲಿ : ಒಡಿಶಾ ರೈಲು ದುರಂತದ ಪ್ರಾಥಮಿಕ ತನಿಖೆಯನ್ನು ಅಧಿಕಾರಿಗಳು ಪೂರೈಸಿದ್ದು, ವರದಿ ನೀಡಿದ್ದಾರೆ. ಇಂಟರ್ಲಾಕ್ ಸಿಸ್ಟಮ್ ಸಮಸ್ಯೆಯಿಂದಾಗಿ ಒಡಿಶಾ ರೈಲು ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.