ಗಾಂಧಿನಗರ : ಭಾರೀ ಮಳೆಯಿಂದಾಗಿ ರೈಲು ರದ್ದು ಗೊಳಿಸಿದ್ದಕ್ಕೆ ಭಾರತೀಯ ರೈಲ್ವೆ ಇಲಾಖೆಯು ವಿದ್ಯಾರ್ಥಿಯೊಬ್ಬನಿಗೆ ಕಾರಿನ ಮೂಲಕ ಆತನನ್ನು ವಡೋದರಕ್ಕೆ ತಲುಪಿಸಿದ ವಿಚಿತ್ರ ಘಟನೆ ಗುಜರಾತ್ನಲ್ಲಿ ನಡೆದಿದೆ.