ಕೇಂದ್ರ ಸರಕಾರ ಭಾರತೀಯ ಸೇನೆಯಲ್ಲಿ ಸೇನೆಗೆ ನೇಮಕಾತಿ ಮಾಡಿಕೊಳ್ಳುವ ಅಗ್ನಿಪಥ್ ಯೋಜನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕಲ್ಲು ತೂರಾಟ ಹಾಗೂ ರೈಲಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ.