ನವದೆಹಲಿ: ತ್ರಿವಳಿ ತಲಾಖ್ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ನೀಡುವಾಗ ಮೊದಲು ತಲಾಖ್ ಅಮಾನ್ಯಗೊಳಿಸಿರಲಿಲ್ಲ. ಆದರೆ ನಂತರ ರದ್ದುಗೊಳಿಸಿರುವ ತೀರ್ಪು ಹೊರಬಂತು. ಯಾಕೆ ಈ ಗೊಂದಲ? ಮೊದಲು ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ತಮ್ಮ ತೀರ್ಪು ಓದಿದ್ದರು. ನಂತರ ಪಂಚ ಸದಸ್ಯ ಪೀಠದಲ್ಲಿದ್ದ ಇತರ ನ್ಯಾಯಾಧೀಶರು ತಮ್ಮ ತೀರ್ಪು ಕೊಟ್ಟರು. ನಿಯಮದ ಪ್ರಕಾರ ಬಹುಸದಸ್ಯರ ನ್ಯಾಯಪೀಠ ತೀರ್ಪು ನೀಡುವ ಸಂದರ್ಭದಲ್ಲಿ ಯಾವುದರ ಪರ ಹೆಚ್ಚು ಮಂದಿ ನ್ಯಾಯಾಧೀಶರು