ನವದೆಹಲಿ: ಬೇಜವಾಬ್ದಾರಿಯುತ ಹೇಳಿಕೆ ನೀಡಬೇಡಿ ಎಂದು ಪ್ರಧಾನಿ ಮೋದಿ ಬಿಜೆಪಿ ನಾಯಕರಿಗೆ ತಾಕೀತು ಮಾಡಿದ ಬೆನ್ನಲ್ಲೇ ತ್ರಿಪುರಾ ಸಿಎಂ ಬಿಪ್ಲಾಪ್ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.