ನವದೆಹಲಿ: ಕರ್ತಾಪುರ್ ಕಾರಿಡಾರ್ ಉದ್ಘಾಟನೆಗೆ ಭಾರತದ ಹಾಲಿ ಪ್ರಧಾನಿ ಮೋದಿಯನ್ನು ಬಿಟ್ಟು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಪಾಕಿಸ್ತಾನ ಸರ್ಕಾರ ಆಹ್ವಾನ ನೀಡಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.