ಸುಡಾನ್ ಬಂಡುಕೋರರಿಂದ ಅಪಹರಣಕ್ಕೊಳಗಾಗಿದ್ದ ಇಬ್ಬರು ಭಾರತೀಯ ಇಂಜಿನಿಯರ್`ಗಳನ್ನ ಬಿಡುಗಡೆಗೊಳಿಸಲಾಗಿದೆ. ಭಾರತ ಸರ್ಕಾರದ ಮಧ್ಯಪ್ರವೇಶದ ಬಳಿಕ ಭಾರತೀಯರನ್ನ ಬಿಡುಗಡೆಗೊಳಿಸಲಾಗಿದೆ.