ಮುಖ್ಯಮಂತ್ರಿ ಏಕನಾಥ್ ಶಿಂಧೆ ಶಾಸಕರನ್ನು ತಮ್ಮೊಂದಿಗೆ ಕರೆದುಕೊಂಡು ಕಾರ್ಯನಿರ್ವಹಿಸಬೇಕು. ಶಾಸಕರ ಸಮಸ್ಯೆಗಳು ಜನತೆಯ ಸಮಸ್ಯೆಗಳಾಗಿರುತ್ತೇವೆ.ಮಹಾರಾಷ್ಟ್ರ ಸರಕಾರದ ಕಾರ್ಯವೈಖರಿ ಬಗ್ಗೆ ಕೆಲವರು ತೃಪ್ತಿ ಹೊಂದಿಲ್ಲ ಎಂದು ಉದ್ಭವ್ ಠಾಕ್ರೆ ತಿಳಿಸಿದ್ದಾರೆ.