ಮುಂಬೈ : ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ಪತನದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ ಮಕ್ಕಳಾದ ಆದಿತ್ಯ ಠಾಕ್ರೆ ಮತ್ತು ತೇಜಸ್ ಠಾಕ್ರೆಯೊಂದಿಗೆ ಮುಂಬೈನ ದೇವಸ್ಥಾನಕ್ಕೆ ಭೇಟಿ ನೀಡಿದರು.