ಚತ್ತಾರ್ ಪರ : ನೌಗಾಂವ್ನ ಗಧಮಾವು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ಭೋಜನ ಕೂಟದಲ್ಲಿ ಆಹಾರ ಸೇವಿಸಲು ನಿರಾಕರಿಸಿರುವ ಕೇಂದ್ರ ಸಚಿವೆ ಉಮಾ ಭಾರತಿ ಅವರು ದಲಿತರನ್ನು ಪವಿತ್ರಗೊಳಿಸಲು ತಾನು ಶ್ರೀರಾಮನಲ್ಲ ಎಂದು ಹೇಳಿದ್ದಾರೆ.