ವಾರಣಾಸಿ: ಉತ್ತರ ಪ್ರದೇಶದಲ್ಲಿ' ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ ಸಮರ ಮುಂದುವರಿದಿದ್ದರೂ ಅದನ್ನು ಲಗತ್ತಿಸಿದವರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.