ಲಕ್ನೋ: ಪುತ್ರ ಇಂಜಿನಿಯರ್ ಆಗಬೇಕೆಂದು ಬಯಸಿ ಗಣಿತ ವಿಷಯಕ್ಕೆ ಹೆಚ್ಚು ಒತ್ತು ಕೊಡು ಎಂದು ಪುತ್ರನ ಮೇಲೆ ಒತ್ತಡ ಹೇರಿರುವುದೇ ತಂದೆಯ ಹತ್ಯೆಗೆ ಕಾರಣವಾಯಿತು ಎಂದರೆ ನಂಬಲು ಸಾಧ್ಯವೇ? ನಂಬಲೇಬೇಕು ಇದು ಸತ್ಯ ಘಟನೆ.