ತೂಕ ಇಳಿಸುವ ಗುಳಿಗೆಗಳ ಜಾಹೀರಾತು ನಂಬಿ ಮೋಸಹೋಗಿರುವ ಅನುಭವ ಹಂಚಿಕೊಂಡಿರುವ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರರು ನಕಲಿ ಜಾಹೀರಾತುಗಳ ಹಾವಳಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.