ನವದೆಹಲಿ: ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಎಸ್ ಟಿ ಎಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದಿದ್ದ ರಾಹುಲ್, ಇದೀಗ 2019 ರಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಸ್ವರೂಪವನ್ನೇ ಬದಲಾಯಿಸುತ್ತೇವೆ ಎಂದಿದ್ದಾರೆ. ಪ್ರಧಾನಿ ಮೋದಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ಮರ ಎಂದು ವಾಗ್ದಾಳಿ ನಡೆಸಿರುವುದಕ್ಕೆ ತಿರುಗೇಟು ನೀಡಿರುವ ರಾಹುಲ್ 2019 ರಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್