ಮುಂಬೈ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಎರಡೂ ರಾಜ್ಯಗಳಲ್ಲಿ ಉದ್ವಿಗ್ನಗೊಂಡಿರುವ ಹೊತ್ತಿನಲ್ಲೇ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.