ಶಹಜಾನಪುರ : ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯ ವೇಳೆ ರಾಹುಲ್ ಗಾಂಧಿ ತಮ್ಮನ್ನು ಅಪ್ಪಿಕೊಂಡಿರುವುದರ ಬಗ್ಗೆ ಪ್ರಧಾನಿ ಮೋದಿ ಅವರು ಶಹಜಾನಪುರದಲ್ಲಿ ನಡೆದ ಕಿಸಾನ್ ಕಲ್ಯಾಣ ರ್ಯಾಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.