ಉತ್ತರ ಪ್ರದೇಶ : ಅಪ್ರಾಪ್ತೆ ಬಾಲಕಿಯ ಮೇಲೆ ಮಾನಭಂಗ ಎಸಗಿದ ಆರೋಪದ ಮೇಲೆ ಬಂಧಿಸಲ್ಪಟ್ಟ 40 ವರ್ಷದ ವ್ಯಕ್ತಿಯೊಬ್ಬ ಸಮೈಪುರ್ ಬದ್ಲಿ ಪೊಲೀಸ್ ಠಾಣೆಯ ಲಾಕ್ ಅಪ್ ಒಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮೇಂದ್ರ(40) ಮೃತಪಟ್ಟ ಆರೋಪಿ. ಈತನನ್ನು ಕೊಲೆ ಕಮ್ ದರೋಡೆ ಪ್ರಕರಂದಲ್ಲಿ ಅರೆಸ್ಟ್ ಮಾಡಲಾಗಿತ್ತು. ಆದರೆ ಆತ ಸಮೈಪುರ್ ಬದ್ಲಿ ಪೊಲೀಸ್ ಠಾಣೆಯ ಲಾಕ್ ಅಪ್ ಒಳಗೆ ಬೆಡ್ ಶೀಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ