ನವದೆಹಲಿ: ದೇಶ ಕಾಯುವ ಯೋಧರೆಂದರೆ ಹಾಗೆ. ಅವರು ಬಿಸಿಲು, ಚಳಿ ಮಳೆಗಾಳಿಗೆ ಜಗ್ಗುವವರಲ್ಲ. ಶತ್ರುಗಳ ನೋಡಿ ಹಿಂಜರಿಯುವವರಲ್ಲ. ಹಾಗೊಬ್ಬ ವೀರ ಯೋಧ ನೀಡಿದ ಹೇಳಿಕೆ ನಮ್ಮ ಎದೆಯುಬ್ಬುವಂತೆ ಮಾಡುತ್ತದೆ. ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಯಲ್ಲಿ ತನ್ನ ಮೇಲೆ ಕಲ್ಲು ತೂರಾಟ ನಡೆಸಿದ ಯುವಕರಿಗೆ ಯೋಧ ವಿಕಿ ವಿಶ್ವಕರ್ಮ ತಕ್ಕ ಸಂದೇಶ ರವಾನಿಸಿದ್ದಾರೆ. ತಾನು ಕಲ್ಲು ತೂರಾಟಕ್ಕೆಲ್ಲಾ ಹೆದರಿ ಓಡುವವನಲ್ಲ ಎಂದಿದ್ದಾರೆ.ನನ್ನ ಕೊನೆಯ ಉಸಿರುವವರೆಗೂ ತಾಯ್ನಾಡಿಗಾಗಿ ಸೇವೆ ಸಲ್ಲಿಸುತ್ತೇನೆ. ಯಾವುದೇ ಶಕ್ತಿಗೂ