ಪಠಾಣ್ಕೋಟ್ ವಾಯುನೆಲೆ ಮೇಲೆ ಪಾಕಿಸ್ತಾನದ ಪಾತ್ರವಿಲ್ಲವೆಂದಾದರೆ, ದಾಳಿಕೋರರು ಯಾರೆಂದು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರಧಾನಿ ಮೋದಿ ಅವರಿಗೆ ಸವಾಲೆಸೆದಿದ್ದಾರೆ.