ಅಗಸ್ಟಾ ವೆಸ್ಟಲ್ಯಾಂಡ್ ಹಗರಣ ದೊಡ್ಡ ಮಟ್ಟದಲ್ಲಿ ರಾಜಕೀಯ ಕೋಲಾಹಲವನ್ನು ಹುಟ್ಟಿಸುತ್ತ ಸಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಧ್ವನಿ ಎತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಂಧನಕ್ಕೆ ಒತ್ತಾಯಿಸಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು ಒಂದು ವೇಳೆ ಸೋನಿಯಾ ಅವರ ಜಾಗದಲ್ಲಿ ನಾನು ಇದ್ದಿದ್ದೇ ಆದರೆ ನನ್ನನ್ನು ಮನೆಯಿಂದ ಎಳೆದು ತರಲಾಗುತ್ತಿತ್ತು ಎಂದು ಹೇಳಿದ್ದಾರೆ. ಅವರು(ಬಿಜೆಪಿ ಸರ್ಕಾರ) ಯಾಕೆ ಸೋನಿಯಾ