ತಿರುವನಂತಪುರಂ: ಸಾಮಾನ್ಯವಾಗಿ ಕೇರಳ ಪ್ರವಾಹ ಎನ್ನುವ ಶಬ್ಧವನ್ನು ಕೇಳಿಯೇ ಇರಲಿಕ್ಕಿಲ್ಲ. ಹಾಗಿದ್ದರೂ ಈ ಬಾರಿ ಇಷ್ಟೊಂದು ನೆರೆ ಬಂದಿದ್ದು ಹೇಗೆ? ಇದಕ್ಕೆ ತಜ್ಞರು ಕಾರಣ ವಿಶ್ಲೇಷಿಸಿದ್ದಾರೆ.