ಶ್ರೀನಗರ : ಮಸೀದಿಯಲ್ಲಿ ಧ್ವನಿವರ್ಧಕ ಹಾಗೂ ಹಲಾಲ್ ಮಾಂಸವನ್ನು ಯಾಕೆ ನಿಷೇಧಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.ಇಂದಿನ ಭಾರತವು ಜಮ್ಮು ಮತ್ತು ಕಾಶ್ಮೀರವನ್ನು ಒಪ್ಪಿಕೊಂಡ ದೇಶವಾಗಿಲ್ಲ. ಈ ದೇಶದಲ್ಲಿ ಮುಸ್ಲಿಮರ ಧಾರ್ಮಿಕ ಹಕ್ಕುಗಳು ರಕ್ಷಣೆಯಾಗುವುದಿಲ್ಲ ಎಂದು ಜನರಿಗೆ ತಿಳಿದಿದ್ದರೆ ಈ ರೀತಿಯ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಹಿಜಬ್, ಹಲಾಲ್, ಧ್ವನಿವರ್ಧಕ ಮೊದಲಾದ ವಿಚಾರಗಳಿಗೆ ಎದ್ದಿರುವ ಕೋಮುಗಲಭೆ ಕುರಿತು