ಶ್ರೀನಗರ : ಮಸೀದಿಯಲ್ಲಿ ಧ್ವನಿವರ್ಧಕ ಹಾಗೂ ಹಲಾಲ್ ಮಾಂಸವನ್ನು ಯಾಕೆ ನಿಷೇಧಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.