ಚೆನ್ನೈ: ನಿನ್ನೆ ಅಸ್ತಂಗತರಾದ ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿಯವರ ಅಂತ್ಯಕ್ರಿಯೆಯನ್ನು ಮರೀನಾ ಬೀಚ್ ನಲ್ಲಿ ನಡೆಸಲು ಸರ್ಕಾರ ಆಕ್ಷೇಪಣೆ ಸಲ್ಲಿಸಿದೆ.