ಚೆನ್ನೈ : ತಮಿಳು ನಾಡಿನಲ್ಲಿ ಅಮಿತ್ ಶಾ ರಾಜಕೀಯ ರಣತಂತ್ರ ರೂಪಸಿಲು ಮುಂದಾಗಿದ್ದು, ಇಂದು ಚೆನ್ನೈಗೆ ಭೇಟಿ ನೀಡುವುದರ ಮೂಲಕ ಹಲವು ಪ್ರಶ್ನೆಗಳು ಮೂಡಲು ಕಾರಣರಾಗಿದ್ದಾರೆ. ಈಗಾಗಲೇ ತಮಿಳುನಾಡಿನಲ್ಲಿ ಬಿಜೆಪಿ ಖುಷ್ಬೂ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಂಡಿದೆ. ಜೊತೆಗೆ ಅಣ್ಣಾ ಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದೀಗ ಇಂದು ಚೆನ್ನೈ ಗೆ ಭೇಟಿ ಮಾಡುತ್ತಿರುವ ಅಮಿತ್ ಶಾ ರಜನೀಕಾಂತ್ ಅವರನ್ನು ಭೇಟಿಯಾಗುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಅಮಿತ್ ಶಾ ಇಂದು