ಚೆನ್ನೈ : ತಮಿಳು ನಾಡಿನಲ್ಲಿ ಅಮಿತ್ ಶಾ ರಾಜಕೀಯ ರಣತಂತ್ರ ರೂಪಸಿಲು ಮುಂದಾಗಿದ್ದು, ಇಂದು ಚೆನ್ನೈಗೆ ಭೇಟಿ ನೀಡುವುದರ ಮೂಲಕ ಹಲವು ಪ್ರಶ್ನೆಗಳು ಮೂಡಲು ಕಾರಣರಾಗಿದ್ದಾರೆ.