ಹೈದರಾಬಾದ್: ಟಿಡಿಪಿ ಜತೆ ಮೈತ್ರಿ ಕಳೆದುಕೊಂಡು ಬರಿದಾಗಿರುವ ಬಿಜೆಪಿ ಸಹಾಯಕ್ಕೆ ಪವನ್ ಕಲ್ಯಾಣ್ ಬರುತ್ತಾರಾ? ಈ ಬಗ್ಗೆ ಮಾಧ್ಯಮಗಳಿಗೆ ನಟ, ಜನ ಸೇನಾ ಪಕ್ಷದ ನೇತಾರ ಪವನ್ ಕಲ್ಯಾಣ್ ಉತ್ತರಿಸಿದ್ದಾರೆ.