ಪ್ರಧಾನಿ ಮೋದಿ ಸೈನಿಕರ ಬಲಿದಾನವನ್ನು ರಾಜಕೀಕರಣಗೊಳಿಸುತ್ತಿದ್ದಾರೆ ಎಂದು ನಿನ್ನೆಯಷ್ಟೇ ಆರೋಪಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ಮತ್ತೀಗ ಸೀಮಿತ ದಾಳಿಯಲ್ಲಿ ನಿಮ್ಮ ಪಾತ್ರವೇನು ಎಂಬುದನ್ನು ಸ್ಪಷ್ಟಪಡಿಸಿ ಎಂದು ಪ್ರಧಾನಿಯವರಲ್ಲಿ ಕೇಳಿದ್ದಾರೆ.