ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿಯನ್ನು ಕೊಲ್ಲದಿದ್ದರೆ ಚೆನ್ನಾಗಿರುತ್ತಿತ್ತು, ಅದರ ಬದಲು ಆತನನ್ನು ಜೈಲಿನಲ್ಲಿರಿಸಬೇಕಾಗಿತ್ತು ಎಂದು ಹೇಳುವುದರ ಮೂಲಕ ಜಮ್ಮು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಆರ್.ಡಿ ಶರ್ಮಾ ಹೊಸ ವಿವಾದವನ್ನು ತಲೆಗೆಳೆದುಕೊಂಡಿದ್ದಾರೆ.