ಮೌನ ವಹಿಸುವ ಮೂಲಕ ಜಾಣ ಕಿವುಡು ಪ್ರದರ್ಶನ ನಿಲ್ಲಿಸಿ ದೇಶದಲ್ಲಿ ಹೆಚ್ಚಾಗುತ್ತಿರುವ ದ್ವೇಷ ರಾಜಕಾರಣಕ್ಕೆ ಕೊನೆ ಹಾಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ೧೦೦ ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.