ಹೊಸದಿಲ್ಲಿ : ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಹಾಗೂ ಹಾಲಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಗೆ ಐಸಿಸ್ ಕಾಶ್ಮೀರ ಉಗ್ರರಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗನ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಸೆಂಟ್ರಲ್ ಡಿಸಿಪಿ ಶ್ವೇತಾ ಚೌವ್ಹಾಣ್ ತಿಳಿಸಿದ್ದಾರೆ. ಗೌತಮ್ ಗಂಭೀರ್ ಅವರ ಅಧಿಕೃತ ಇ-ಮೇಲ್ ಐಡಿಗೆ ಐಸಿಸಿ ಕಾಶ್ಮೀರದ ಉಗ್ರರು ಕೊಲೆಯ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ