ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಅಂಟಿನ ಉಂಡೆ ತಯಾರಿಸಿ. ಬೇಕಾಗುವ ಸಾಮಾಗ್ರಿಗಳು : ತುರಿದ ಒಣಕೊಬ್ಬರಿ, 1 ಹಿಡಿ ಬಾದಾಮಿ,1 ಕಪ್ ಖೇರ್ ಬೀಜ, 1 ಕಪ್ ಗೋಡಂಬಿ, ½ ಕಪ್ ದ್ರಾಕ್ಷಿ, 1 ಕಪ್ ತುಪ್ಪ, 1 ಕಪ್ ಬೆಲ್ಲ, 1 ಕಪ್ ಅಂಟು, ½ ಕಪ್ ಗಸೆಗಸೆ.ಮಾಡುವ ವಿಧಾನ : ಬಾದಾಮಿ, ಖೇರ್ ಬೀಜ, ಗೋಡಂಬಿಯನ್ನು ಚಿಕ್ಕದಾಗಿ ಕಟ್ ಮಾಡಿಕೊಳ್ಳಿ. ಕೊಬ್ಬರಿ