Normal 0 false false false EN-US X-NONE X-NONE ಬೆಂಗಳೂರು: ಗಣೇಶನ ಪೂಜೆ ಹೆಚ್ಚಾಗಿ ಹೆಸರುಬೇಳೆ ಪಂಚಕಜ್ಜಾಯವನ್ನು ಇಡುತ್ತಾರೆ. ಈ ಹೆಸರುಬೇಳೆ ಪಂಚಕಜ್ಜಾಯ ಮಾಡುವುದು ಹೇಗೆ ಎಂಬುದನ್ನು ತಿಳಿಯೋಣ. ಬೇಕಾಗುವ ಸಾಮಾಗ್ರಿಗಳು : ಹೆಸರುಬೇಳೆ ½ ಕಪ್, ಬೆಲ್ಲ ¼ ಕಪ್, ತೆಂಗಿನತುರಿ ½ ಕಪ್, ಏಲಕ್ಕಿಪುಡಿ ¼ ಚಮಚ, ಗೋಡಂಬಿ 8-10, ತುಪ್ಪ 1 ಚಮಚ. ಮಾಡುವ ವಿಧಾನ : ಮೊದಲಿಗೆ ಹೆಸರುಬೇಳೆಯನ್ನು ಚೆನ್ನಾಗಿ ಹುರಿಯಿರಿ.