ಬೆಂಗಳೂರು:ಮಳೆಗಾಲದಲ್ಲಿ ಬಿಸಿಬಿಸಿ ಖಾರಖಾರವಾದ ಪದಾರ್ಥಗಳನ್ನು ತಿನ್ನಬೇಕು ಎಂಬ ಆಸೆ ಸಹಜವಾದದ್ದು. ಅದರಲ್ಲೂ ಬಿಸಿಬಿಸಿಯಾದ ಅನ್ನಕ್ಕೆ ರುಚಿಕರವಾದ ರಸಂ ಬಡಿಸಿಕೊಂಡು ತಿಂಧರೆ ಆರೋಗ್ಯಕ್ಕೂ ಒಳ್ಳೆಯದ್ದು. ಮನಸ್ಸಿಗೂ ಹಿತ. ಇದು ನೆಗಡಿ, ಕೆಮ್ಮುವನ್ನು ಕೂಡ ಕಡಿಮೆಮಾಡುತ್ತದೆ.