ಹೈದರಾಬಾದ್ ಕರ್ನಾಟಕದಾದ್ಯಂತ ಎಳ್ಳಾಮಾವಾಸ್ಯೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಹೊಲಗಳಲ್ಲಿ ಬೆಳೆದ ವಿವಿಧ ಧಾನ್ಯ, ತರಕಾರಿ ಮಿಶ್ರಣದ ಭಜಿ, ಜೋಳದ ಕಡುಬು ಸಿದ್ಧಪಡಿಸಿದ ರೈತ ಸಮುದಾಯ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ಗೌರವ ಸಮರ್ಪಿಸಿದ್ರು.