ಇವತ್ತು ರಾತ್ರಿ ಖಂಡಗ್ರಾಸ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಸಿದ್ಧ ದೇಗುಲಗಳಿಗೆ ಬೀಗ ಹಾಕಲಾಗುತ್ತದೆ. ಮಂಡ್ಯದ ಚೆಲುವರಾಯಸ್ವಾಮಿ ದೇಗುಲ ಸಹ ಸಂಜೆ ಮುಚ್ಚಲಾಗುತ್ತೆ. ಇತ್ತ, ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಸಹ ಗ್ರಹಣಕ್ಕೆ 6 ಗಂಟೆ ಮುಂಚೆ ಬೀಗ ಜಡಿಯಲಾಗುತ್ತೆ. ರಾತ್ರಿ 10.52ಕ್ಕೆ ಗ್ರಹಣ ಆರಂಭವಾಗಲಿದ್ದು, ಇದಕ್ಕೂ 6 ಗಂಟೆ ಮುಂಚೆ ಸಂಜೆ 4.30ಕ್ಕೆ ದೇಗುಲದ ದರ್ಶನ ಸ್ಥಗಿತಗೊಳಿಸಿ, ದೇಗುಲದ ಬಾಗಿಲು ಮುಚ್ಚಲಾಗುವುದು ಎಂದು ಟಿಟಿಡಿ ತಿಳಿಸಿದೆ. ಕಲ್ಯಾಣೋತ್ಸವ ಬ್ರಹ್ಮೋತ್ಸವ ೆಲ್ಲ