ಆನೇಕಲ್: ಮನುಷ್ಯ ಸತ್ತರೆ ತಿಥಿ ಮಾಡುವುದು ಸಹಜ ...ಜೊತೆಗೆ ಸೂತಕ ಕಳೆದುಕೊಳ್ಳಲು ತಿಥಿ ಮಾಡುವುದು ಹಿಂದೂ ಸಂಪ್ರದಾಯ !? ಅದರೆ ಈ ಊರಿನ ಜನ ಮಾತ್ರ ಕೋತಿ ಸತ್ತ ಕಾರಣಕ್ಕೆ ಅರ್ಚಕರನ್ನು ಕರೆಸಿ ಶಾಸ್ತ್ರೀ ಆಪ್ತವಾಗಿ ಮಣ್ಣು ಮಾಡಿದ್ದು ವಿಶೇಷ.