ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇಂಡಿಯಾ ಗೇಟ್ ಸುತ್ತಮುತ್ತಲೂ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ. ಶಂಕಿತ ಉಗ್ರರ ಬಂಧನ ಮತ್ತು ಭಯೋತ್ಪಾದಕ ಗುಂಪುಗಳಿಂದ ದಾಳಿ ಬೆದರಿಕೆ ಇರುವ ಕುರಿತು ಗುಪ್ತಚರ ದಳಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 40,000ಕ್ಕೂ ಹೆಚ್ಚು ಭದ್ರತಾ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಎಲ್ಲ ಶಂಕಿತ ಉಗ್ರರ ಭಾವಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು ಎಲ್ಲ ರೈಲು