ಬೆಂಗಳೂರು: ಗಣರಾಜ್ಯೋತ್ಸವ ಎಂದ ತಕ್ಷಣ ಬಾಲ್ಯ ನೆನಪಾಗುತ್ತದೆ. ಈ ದಿನದಂದು ನಡೆಯುವ ಪೆರೇಡ್ ಗಾಗಿ ನಾವು ಜನವರಿ ತಿಂಗಳಿನ ಆರಂಭದಲ್ಲಿಯೇ ತಯಾರಿ ಮಾಡಿಕೊಳ್ಳುತ್ತಿದ್ದೇವು. ಕ್ಲಾಸ್ ರೂಂನ ಅಲಂಕಾರದಿಂದ ಹಿಡಿದು ಇಡೀ ಶಾಲೆಯ ಮೈದಾನವನ್ನು ತಳಿರು ತೋರಣಗಳಿಂದ ಸಿಂಗಾರ ಮಾಡುತ್ತಿದ್ದ ಅತ್ಯಂತ ಸಂಭ್ರಮದ ಕ್ಷಣವಾಗಿತ್ತು.