ಇಂದು ಮಹಾಶಿವರಾತ್ರಿ. ಮಾಘಮಾಸದಲ್ಲಿ ಬರುವ ಈ ದಿನ ಶಿವ ಭಕ್ತರಿಗೆ ವಿಶೇಷ ದಿನ. ಇಡೀ ದಿನ ಭಕ್ತಿಯಿಂದ ಶಿವನ ನಾಮ ಸ್ಮರಣೆ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆಂಬ ನಂಬಿಕೆ ಭಕ್ತರದ್ದು.