ನವದೆಹಲಿ: ಸಚಿನ್ ತೆಂಡುಲ್ಕರ್ ಭಾರತ ಕ್ರೀಡಾ ಕ್ಷೇತ್ರದಲ್ಲಿ ದೇಶದ ಅತ್ಯಂತ ಉನ್ನತ ನಾಗರಿಕ ಪ್ರಶಸ್ತಿ ಗೆದ್ದಾಗ ಭಾರತದ ಇನ್ನೊಬ್ಬ ಕ್ರೀಡಾಳುವಿಗೂ ಭಾರತ ರತ್ನ ನೀಡಬೇಕಿತ್ತು ಎಂಬ ಒತ್ತಾಯ ಕೇಳಿಬಂದಿತ್ತು.