ಇಡೀ ಭಾರತ ದೇಶವೇ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಅಂದರೆ ಗಣೇಶ ಚತುರ್ಥಿ. ಹಬ್ಬಗಳು ಬಂದರೆ ಸಾಕು ಸಿಹಿ ತಿನಿಸುಗಳನ್ನು ಮಾಡಬೇಕು. ಅದರಲ್ಲೂ ಗಣೇಶ ಹಬ್ಬವೆಂದರೆ ಮುಂಚಿತವಾಗಿ ಗಣಪನಿಗೆ ಇಷ್ಟವಾಗುವ ತಿಂಡಿ-ತಿನಿಸುಗಳನ್ನು ಮಾಡಿ ಸಿದ್ಧ ಮಾಡಿಕೊಳ್ಳಬೇಕು.