ಇಡೀ ಭಾರತ ದೇಶವೇ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಅಂದರೆ ಗಣೇಶ ಚತುರ್ಥಿ. ಹಬ್ಬಗಳು ಬಂದರೆ ಸಾಕು ಸಿಹಿ ತಿನಿಸುಗಳನ್ನು ಮಾಡಬೇಕು. ಅದರಲ್ಲೂ ಗಣೇಶ ಹಬ್ಬವೆಂದರೆ ಮುಂಚಿತವಾಗಿ ಗಣಪನಿಗೆ ಇಷ್ಟವಾಗುವ ತಿಂಡಿ-ತಿನಿಸುಗಳನ್ನು ಮಾಡಿ ಸಿದ್ಧ ಮಾಡಿಕೊಳ್ಳಬೇಕು. ಬೇಕಾಗುವ ಸಾಮಾಗ್ರಿಗಳು1. ಅಕ್ಕಿ ಹಿಟ್ಟು – ಅರ್ಧ ಕೆಜಿ 2. ಬೆಲ್ಲ – 1 ಅಚ್ಚು 3. ಹುರಿಗಡಲೆ – 1/4 ಕೆಜಿ 4. ಕೊಬ್ಬರಿ ತುರಿ – 1 ಬಟ್ಟಲು