ಬೆಂಗಳೂರು: ಬಿಗ್ ಬಾಸ್ ಕನ್ನಡ ಸ್ಪರ್ಧಿ ಚೈತ್ರಾ ಕೋಟೂರು ನೀಡಿರುವ ಹೇಳಿಕೆಯೊಂದರ ವಿರುದ್ಧ ಇದೀಗ ದಲಿತ ಸಂಘಟನೆಗಳು ಪ್ರತಿಭಟನೆಗೆ ಇಳಿದಿವೆ.