ಬೆಂಗಳೂರು: ಬಿಗ್ ಬಾಸ್ ಕನ್ನಡ 9 ರಲ್ಲಿ ನಿನ್ನೆ ವಾರದ ಕತೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಾದ ಅರುಣ್ ಸಾಗರ್ ಮತ್ತು ನವಾಜ್ ಗೆ ಕಿಚ್ಚ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ.