ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾದ್ದರಿಂದ ಕನ್ನಡ ಕಿರುತೆರೆ ಮತ್ತೆ ಸಕ್ರಿಯವಾಗಿದೆ. ಧಾರವಾಹಿಗಳು ಪುನರಾರಂಭವಾಗಿದೆ. ಇದೀಗ ಧಾರವಾಹಿಗಳ ಮೂಲಕವೂ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಕಿರುತೆರೆ ಮಾಡುತ್ತಿದೆ.